ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm