ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm