ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am