ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm