ಬ್ರೇಕಿಂಗ್ ನ್ಯೂಸ್
12-12-20 09:51 am Mangaluru Correspondent ಕ್ರೈಂ
ಮಂಗಳೂರು, ಡಿ.11: ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿ ಸಾದತ್ (50) ಬಂಧಿತ ಆರೋಪಿ. ಈತನನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಇದಕ್ಕೂ ಮುನ್ನ ಪ್ರಕರಣ ಸಂಬಂಧ ಡಿ.5ರಂದು ತೀರ್ಥಹಳ್ಳಿ ನಿವಾಸಿಗಳಾದ ಮುಹಮ್ಮದ್ ಶಾರೀಕ್ (32) ಮತ್ತು ಮಾಝ್ ಮುನೀರ್ ಅಹ್ಮದ್ (21) ಎಂಬವರನ್ನು ಬಂಧಿಸಿದ್ದರು.
ಮೂರನೇ ಆರೋಪಿಯಾಗಿ ಬಂಧಿಸಿರುವ ಸಾದತ್ ಎಂಬಾತ ಮುಹಮ್ಮದ್ ಶಾರೀಕ್ನ ಚಿಕ್ಕಪ್ಪ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಆರೋಪಿಗಳಿಗೆ ಹಣದ ಸಹಾಯ ಹಾಗೂ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಸಾದತ್ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಕೋವಿಡ್ ಪರೀಕ್ಷೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋವಿಡ್ ಪರೀಕ್ಷೆ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಆರೋಪಿಗಳಾದ ಮಹಮ್ಮದ್ ಶಾರೀಕ್ ಹಾಗು ಮಾಝ್ ಮುನೀರ್ ಈಗಾಗಲೇ ಕಸ್ಟಡಿಯಲ್ಲಿದ್ದು, ಅವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sadat (50), relative of Sharik, who is from Thirthahalli, has been taken into custody by the police personnel relating to the case of anti-national graffiti appearing at two spots in the city. Sadat allegedly provided shelter and monetary assistance to Shaarik, his relative.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm