ಬ್ರೇಕಿಂಗ್ ನ್ಯೂಸ್
22-10-24 02:29 pm Udupi Correspondent ಕ್ರೈಂ
ಉಡುಪಿ, ಅ.22: ಕ್ಷುಲಕ ಕಾರಣಕ್ಕಾಗಿ ಯುವಕರ ನಡುವೆ ಜಗಳ ನಡೆದು ಒಬ್ಬಾತ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಬಸ್ ನಿಲ್ದಾಣ ಬಳಿಯ ಕಟ್ಟಡದ ನೆಲ ಅಂತಸ್ತಿನಲ್ಲಿ ನಡೆದಿದೆ.
ಕೊರಂಗ್ರಪಾಡಿ ನಿವಾಸಿ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಎಂಬಾತ ಕೊಲೆಗೈದ ಆರೋಪಿ. ಇಬ್ಬರು ಕೂಡ ಸ್ನೇಹಿತರಾಗಿದ್ದು ಕಂಠಪೂರ್ತಿ ಕುಡಿದು ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ್ದರಿಂದ ಕುಡಿದ ಮತ್ತಿನಲ್ಲಿ ಆರೋಪಿ ಹರಿತವಾದ ಚೂರಿಯಿಂದ ಪ್ರಶಾಂತ್ ಕುತ್ತಿಗೆಯ ಭಾಗಕ್ಕೆ ಕಡಿದಿದ್ದಾನೆ.
ಗಂಭೀರ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿದ್ದು, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In a shocking incident, a man brutally murdered his friend by slitting his throat over a trivial dispute. The incident took place on Tuesday October 22 morning in a ground-floor room of Krishna Kripa Building, located near the old KSRTC bus stand in Udupi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm