ಬ್ರೇಕಿಂಗ್ ನ್ಯೂಸ್
22-10-24 02:29 pm Udupi Correspondent ಕ್ರೈಂ
ಉಡುಪಿ, ಅ.22: ಕ್ಷುಲಕ ಕಾರಣಕ್ಕಾಗಿ ಯುವಕರ ನಡುವೆ ಜಗಳ ನಡೆದು ಒಬ್ಬಾತ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಬಸ್ ನಿಲ್ದಾಣ ಬಳಿಯ ಕಟ್ಟಡದ ನೆಲ ಅಂತಸ್ತಿನಲ್ಲಿ ನಡೆದಿದೆ.
ಕೊರಂಗ್ರಪಾಡಿ ನಿವಾಸಿ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಎಂಬಾತ ಕೊಲೆಗೈದ ಆರೋಪಿ. ಇಬ್ಬರು ಕೂಡ ಸ್ನೇಹಿತರಾಗಿದ್ದು ಕಂಠಪೂರ್ತಿ ಕುಡಿದು ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ್ದರಿಂದ ಕುಡಿದ ಮತ್ತಿನಲ್ಲಿ ಆರೋಪಿ ಹರಿತವಾದ ಚೂರಿಯಿಂದ ಪ್ರಶಾಂತ್ ಕುತ್ತಿಗೆಯ ಭಾಗಕ್ಕೆ ಕಡಿದಿದ್ದಾನೆ.
ಗಂಭೀರ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿದ್ದು, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In a shocking incident, a man brutally murdered his friend by slitting his throat over a trivial dispute. The incident took place on Tuesday October 22 morning in a ground-floor room of Krishna Kripa Building, located near the old KSRTC bus stand in Udupi.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm