ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm