ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm