ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm