ಬ್ರೇಕಿಂಗ್ ನ್ಯೂಸ್
24-10-24 08:35 pm Mangalore Correspondent ಕ್ರೈಂ
ಮಂಗಳೂರು, ಅ.24: ಫೇಸ್ಬುಕ್ ಮೆಸೆಂಜರ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದು ಯುವತಿಗೆ ಅಶ್ಲೀಲ ಮೆಸೇಜ್ ಹಾಕಿದ್ದಲ್ಲದೆ, ತನ್ನ ಜೊತೆಗೆ ಸೆಕ್ಸ್ ಮಾಡಲು ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡಿ ಕತ್ತರಿಸುತ್ತೇನೆ ಎಂದು ಬೆದರಿಕೆ ಹಾಕಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಇಡ್ಯಾ ಪರಿಸರದ ಯುವತಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಅಶ್ಲೀಲ ಸಂದೇಶ ಬಂದಿದ್ದು ಆಕೆ ದೂರು ನೀಡಿದ್ದಾಳೆ. ಹೀಗಾಗಿ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಮೊಬೈಲನ್ನೂ ಚೆಕ್ ಮಾಡಿದ್ದಾರೆ. ಆದರೆ ಯಾವುದೇ ಅಶ್ಲೀಲ ಸಂದೇಶ ಕಂಡುಬಂದಿಲ್ಲ. ವಿಚಾರಣೆ ಮಾಡುತ್ತಿದ್ದೇವೆ, ಟೆಕ್ನಿಕಲ್ ಸಾಕ್ಷ್ಯ ಸಿಕ್ಕರೆ ಮಾತ್ರ ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಇಡ್ಯಾ ಪರಿಸರದಲ್ಲಿ ಅಂಗಡಿ ಹೊಂದಿದ್ದು, ಅದೇ ಪರಿಸರದ ಮುಸ್ಲಿಂ ಯುವಕರು ಈ ರೀತಿ ಮಾಡಿರಬಹುದು ಎನ್ನುವ ಶಂಕೆಯಿದೆ. ಆದರೆ, ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದ್ದು, ಯಾರೋ ಕಂಟ್ರೋಲ್ ಮಾಡುತ್ತಿದ್ದಾರೆ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನುವ ಬಗ್ಗೆಯೂ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Mangalore Threat to girl via Facebook Messenger, youths from surathkal taken to custody. Girl from surathkal had loadged complaint stating that she received threat on facebook.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am