ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm