ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm