ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm