ಬ್ರೇಕಿಂಗ್ ನ್ಯೂಸ್
26-10-24 10:20 pm HK News Desk ಕ್ರೈಂ
ಕಲಬುರಗಿ, ಅ 26: ಕಲಬುರಗಿಯಲ್ಲಿ ಮತ್ತೊಂದು ದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ನ ಮಾಜಿ ಸಚಿವರೊಬ್ಬರಿಗೆ ಕಾಂಗ್ರೆಸ್ನ ಮಹಿಳಾ ನಾಯಕಿಯೇ ಹನಿಟ್ರ್ಯಾಪ್ ಮಾಡಿ ಕೊನೆಗೆ ಪೊಲೀಸರಿಗೆ ಲಾಕ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಲಪಾಡ್ ಬ್ರಿಗೇಡ್ ಕಲಬುರಗಿ ಅಧ್ಯಕ್ಷೆ ಮಂಜುಳಾ ಪಾಟೀಲ್ ಜಿಲ್ಲೆ ಮಾಜಿ ಸಚಿವರಿಗೆ 20 ಲಕ್ಷ ರೂಪಾಯಿಗಾಗಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಚಿವರ ಪುತ್ರನಿಗೆ ವಾಟ್ಸಪ್ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.
ಹನಿ `ಲೇಡಿ’ ಲಾಕ್ ಹಾಗಿದ್ದು ಹೇಗೆ?
ತಂದೆಯ ಹನಿಟ್ರ್ಯಾಪ್ ಪ್ರಕರಣ ಕೇಳಿ ಮಂಜುಳಾಗೆ ಖೆಡ್ಡಾ ತೊಡಿದ ಮಾಜಿ ಸಚಿವರ ಪುತ್ರ 20 ಲಕ್ಷ ಆಗಲ್ಲ ಕಡಿಮೆ ಮಾಡಿ ಅಂತ ಕೇಳಿದ್ದಾರೆ. ಅದಕ್ಕೆ 20 ಲಕ್ಷದಲ್ಲಿ ನಯಾ ಪೈಸೆ ಸಹ ಕಡಿಮೆ ಆಗಲ್ಲ ಅಂತ ಮಂಜುಳಾ ಹೇಳಿದ್ದಾಳೆ. ಸರಿ ಆಯ್ತು ಅಂತ ಒಪ್ಪಿಕೊಂಡ ಮೇಲೆ ಆ ಹಣ ಪಡೆಯಲು ಮಂಜುಳಾ ತನ್ನ ಪತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದಾಳೆ. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿತ್ತು. ಹಣ ಪಡೆಯುವಾಗ ಪತಿ-ಪತ್ನಿ ಇಬ್ಬರೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಆಕೆಯನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆಕೆಯನ್ನು 8 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ.
Congress leader Manjula arrested from kalaburagi over honeytrap of former minister by CCB police in Bangalore. Based on the compaint filed by minister son the CCB police have attested both wife and husband
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm