ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm