ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm