ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm