ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm