ಬ್ರೇಕಿಂಗ್ ನ್ಯೂಸ್
28-10-24 11:12 pm Mangalore Correspondent ಕ್ರೈಂ
ಮಂಗಳೂರು, ಅ.28: ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಐಒಸಿಎಲ್ ಹಿಂಭಾಗದಲ್ಲಿ ಚಂದನ್ ಮತ್ತು ಶರತ್ ಎಂಬವರನ್ನು ಬಂಧಿಸಿದ್ದು ಅವರು ನೀಡಿದ ಮಾಹಿತಿಯಂತೆ ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್ ಬಾಲಾಜಿ ಮತ್ತು ಮುಖೇಶ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್ಗಳನ್ನು ವಶಪಡಿಸಿದ್ದು ಇವುಗಳ ಒಟ್ಟು ಮೌಲ್ಯ 91,000 ರೂ. ಎಂದು ಅಂದಾಜಿಸಲಾಗಿದೆ. ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
The Panambur police have successfully arrested six individuals, including a foreign national, involved in drug trafficking and sales within the Panambur police station limits. Authorities seized various narcotics and a scooter during the operation.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm