ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am