ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm