ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am