ಬ್ರೇಕಿಂಗ್ ನ್ಯೂಸ್
31-10-24 11:37 am HK News Desk ಕ್ರೈಂ
ಹಾವೇರಿ, ಅ.31: 'ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆ' ಎಂಬ ಮಾಹಿತಿ ಹರಿದಾಡಿದ್ದರಿಂದ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ.
ಬುಧವಾರ ರಾತ್ರಿ ಒಂದು ಕೋಮಿನ ಮುಖಂಡರ ಮನೆಗಳ ಮನೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.
ಗಲಾಟೆ ಮಾಹಿತಿ ಪಡೆದ ಪೊಲೀಸರು, ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದಾರೆ.
ಐಜಿಪಿ ರಮೇಶ ಬಾನೂತ್, ಎಸ್ಪಿ ಅಂಶುಕುಮಾರ್ ಸಹ ಗ್ರಾಮಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ.
'ಕಡಕೋಳ ಗ್ರಾಮದಲ್ಲಾದ ಗಲಾಟೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದರು.
'ಗ್ರಾಮದಲ್ಲಿ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ' ಎಂದರು.
ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸುತ್ತಿದ್ದಾರೆ.
Waqf board, stone pelting and fight erupts between two communities at Haveri. Police have tightened the security. The fight was due to waqf property.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm