ಬ್ರೇಕಿಂಗ್ ನ್ಯೂಸ್
05-11-24 05:05 pm HK News Desk ಕ್ರೈಂ
ಹಾಸನ, ನ 05: ಪೊಲೀಸ್ ಕಾನ್ಸ್ಟೇಬಲ್ವೋರ್ವರನ್ನು ಬೀಕರವಾಗಿ ಕೊಚ್ಚಿ ಕೊಲೆಗೈದಿರುವ ಪ್ರಕರಣ ಹಾಸನ ತಾಲೂಕಿನ ದುದ್ದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಹರೀಶ್ (32) ಕೊಲೆಯಾದವರು.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್, ಇದೇ ನವೆಂಬರ್ 11ರಂದು ನಿಶ್ಚಯವಾಗಿದ್ದ ಯುವತಿಯ ಜೊತೆ ಸಪ್ತಪದಿ ತುಳಿಯಬೇಕಿತ್ತು.
ಸೋಮವಾರ ರಾತ್ರಿ ತನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಲಗ್ನಪತ್ರಿಕೆ ಕೊಟ್ಟು ಹರೀಶ್ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ದುದ್ದ ಹೊರವಲಯದ ಸ್ಕೈ ಲ್ಯಾಂಡ್ ಹೋಟೆಲ್ ಸಮೀಪ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸೋಇಚ್ಛೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಎಸ್ಪಿ ಮಹಮದ್ ಸುಜಿತಾ ಹಾಗೂ ದುದ್ದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಿರುವ ಪೊಲೀಸರು, ಇಂದು ಸಂಜೆಯೊಳಗೆ ಪ್ರಮುಖ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Police constable brutal murder in Hassan. The deceased has been identified as Harish. He was about to get married and was on his way home giving wedding invitation cards to his family members.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm