ಬ್ರೇಕಿಂಗ್ ನ್ಯೂಸ್
05-11-24 05:05 pm HK News Desk ಕ್ರೈಂ
ಹಾಸನ, ನ 05: ಪೊಲೀಸ್ ಕಾನ್ಸ್ಟೇಬಲ್ವೋರ್ವರನ್ನು ಬೀಕರವಾಗಿ ಕೊಚ್ಚಿ ಕೊಲೆಗೈದಿರುವ ಪ್ರಕರಣ ಹಾಸನ ತಾಲೂಕಿನ ದುದ್ದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಹರೀಶ್ (32) ಕೊಲೆಯಾದವರು.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್, ಇದೇ ನವೆಂಬರ್ 11ರಂದು ನಿಶ್ಚಯವಾಗಿದ್ದ ಯುವತಿಯ ಜೊತೆ ಸಪ್ತಪದಿ ತುಳಿಯಬೇಕಿತ್ತು.
ಸೋಮವಾರ ರಾತ್ರಿ ತನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಲಗ್ನಪತ್ರಿಕೆ ಕೊಟ್ಟು ಹರೀಶ್ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ದುದ್ದ ಹೊರವಲಯದ ಸ್ಕೈ ಲ್ಯಾಂಡ್ ಹೋಟೆಲ್ ಸಮೀಪ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸೋಇಚ್ಛೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಎಸ್ಪಿ ಮಹಮದ್ ಸುಜಿತಾ ಹಾಗೂ ದುದ್ದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಿರುವ ಪೊಲೀಸರು, ಇಂದು ಸಂಜೆಯೊಳಗೆ ಪ್ರಮುಖ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Police constable brutal murder in Hassan. The deceased has been identified as Harish. He was about to get married and was on his way home giving wedding invitation cards to his family members.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm