ಬ್ರೇಕಿಂಗ್ ನ್ಯೂಸ್
08-11-24 10:46 pm Mangalore Correspondent ಕ್ರೈಂ
ಪುತ್ತೂರು, ನ.8: ಜಾಗದ ತಕರಾರಿನಲ್ಲಿ ಪ್ರಗತಿ ಪರ ಕೃಷಿಕರೊಬ್ಬರನ್ನು ನೆರೆಮನೆ ನಿವಾಸಿಯೇ ಬೈಕ್ ತಡೆದು ಕತ್ತಿಯಿಂದ ಕಡಿದು ಹತ್ಯೆಗೈದ ಘಟನೆ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ನಡೆದಿದೆ.
ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪೇಟೆಗೆ ಬಂದು ತನ್ನ ಬೈಕಿನಲ್ಲಿ ಮನೆಯತ್ತ ಹಿಂತಿರುಗುತ್ತಿದ್ದ ಗೋಳಿತ್ತೊಟ್ಟು ಗ್ರಾಮದ ಆಲಂತಾಯ ನಿವಾಸಿ ರಮೇಶ್ ಗೌಡ (51) ಎಂಬವರನ್ನು ಸಂಬಂಧಿಕನೂ ಆಗಿರುವ ನೆರೆಮನೆ ನಿವಾಸಿ ಹರೀಶ್ ಎಂಬಾತ ತಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬೈಕ್ ನಲ್ಲಿ ಬರುತ್ತಿದ್ದಾಗಲೇ ತಡೆದು ಕೊಲೆ ಕೃತ್ಯ ನಡೆಸಲಾಗಿದೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು, ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಗೌಡ ಕೊಲೆಯಾಗಿ ಬಿದ್ದಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳದಲ್ಲಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
Uppinangady 51 year old man murdered over land dispute in Mangalore. The deceased has been identified as Ramesh Gowda. He was stopped while he was on his way to home and stabbed.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm