ಬ್ರೇಕಿಂಗ್ ನ್ಯೂಸ್
09-11-24 05:14 pm Mangaluru Correspondent ಕ್ರೈಂ
ಮಂಗಳೂರು, ನ.9: ಪತ್ನಿ ಮಗುವನ್ನು ಹತ್ಯೆಗೈದು ಯುವಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ಮೂಲ್ಕಿ ಬಳಿಯ ಬೆಳ್ಳಾಯರು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನೆ ಬಗ್ಗೆ ತಿಳಿದು ಪಕ್ಷಿಕೆರೆಯ ಮನೆಗೆ ಹೋಗಿ ನೋಡಿದಾಗ, ಮನೆಯಲ್ಲಿದ್ದ ಕಾರ್ತಿಕ್ ಅವರ ಪತ್ನಿ ಪ್ರಿಯಾಂಕ (28) ಮತ್ತು ಮಗು ನಾಲ್ಕು ವರ್ಷದ ಹೃದಯ್ (4) ಅವರನ್ನು ಹತ್ಯೆಗೈದಿರುವುದು ಪತ್ತೆಯಾಗಿದೆ.
ಶುಕ್ರವಾರ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಸ್ವತಃ ಕಾರ್ತಿಕ್ ತಾನೇ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿನಡಿಗೆ ಬಿದ್ದು ಸಾವಿಗೆ ಶರಣಾಗಿದ್ದು ತನಿಖೆ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಾತ ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದುಬಂದಿತ್ತು. ಇಂದು ಆತನ ಮನೆಗೆ ಬಂದು ನೋಡಿದಾಗ ಪತ್ನಿ ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
A tragic incident occurred in Mulki, near Mangalore, where a man killed his wife and 4-year-old daughter before taking his own life. The deceased have been identified as Karthik Bhat, age 32, his wife Priyanka, age 28, and their daughter Hrudaya. The authorities discovered Karthik's body near the railway track.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm