ಬ್ರೇಕಿಂಗ್ ನ್ಯೂಸ್
09-11-24 05:14 pm Mangaluru Correspondent ಕ್ರೈಂ
ಮಂಗಳೂರು, ನ.9: ಪತ್ನಿ ಮಗುವನ್ನು ಹತ್ಯೆಗೈದು ಯುವಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ಮೂಲ್ಕಿ ಬಳಿಯ ಬೆಳ್ಳಾಯರು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನೆ ಬಗ್ಗೆ ತಿಳಿದು ಪಕ್ಷಿಕೆರೆಯ ಮನೆಗೆ ಹೋಗಿ ನೋಡಿದಾಗ, ಮನೆಯಲ್ಲಿದ್ದ ಕಾರ್ತಿಕ್ ಅವರ ಪತ್ನಿ ಪ್ರಿಯಾಂಕ (28) ಮತ್ತು ಮಗು ನಾಲ್ಕು ವರ್ಷದ ಹೃದಯ್ (4) ಅವರನ್ನು ಹತ್ಯೆಗೈದಿರುವುದು ಪತ್ತೆಯಾಗಿದೆ.
ಶುಕ್ರವಾರ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಮುಲ್ಕಿ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಸ್ವತಃ ಕಾರ್ತಿಕ್ ತಾನೇ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿನಡಿಗೆ ಬಿದ್ದು ಸಾವಿಗೆ ಶರಣಾಗಿದ್ದು ತನಿಖೆ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಾತ ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದುಬಂದಿತ್ತು. ಇಂದು ಆತನ ಮನೆಗೆ ಬಂದು ನೋಡಿದಾಗ ಪತ್ನಿ ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
A tragic incident occurred in Mulki, near Mangalore, where a man killed his wife and 4-year-old daughter before taking his own life. The deceased have been identified as Karthik Bhat, age 32, his wife Priyanka, age 28, and their daughter Hrudaya. The authorities discovered Karthik's body near the railway track.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm