ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm