ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am