ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm