ಬ್ರೇಕಿಂಗ್ ನ್ಯೂಸ್
12-12-20 09:27 pm Mangaluru Correspondent ಕ್ರೈಂ
ಕೊಣಾಜೆ, ಡಿ.12: ಮಂಜನಾಡಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದ ರಾಜ್ಯ ಹಜ್ ಕಮಿಟಿ ಸದಸ್ಯರಾದ ಹನೀಫ್ ಉಸ್ತಾದ್ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಮಂಜನಾಡಿ ಗ್ರಾಮ ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶ. ವಾರ್ಡ್ 1 ರ ಅಸೈ ಬಲಿಪಗುರಿಯಲ್ಲಿ ಇಲ್ಲಿಯವರೆಗೂ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ಕಣಕ್ಕಿಳಿಯದೆ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆಯಲು ಈ ಬಾರಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳು ವಾರ್ಡಿನ 4 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಿ.ಜೆ.ಪಿ. ಪರ ಇರುವ ಅಲ್ಪಸಂಖ್ಯಾತ ಪ್ರಮುಖರು, ಸ್ಥಳೀಯ ನಾಯಕರೂ ಆದ ಫಝಲ್ ಅಸೈಗೋಳಿ ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಹಜ್ ಸಮಿತಿ ಸದಸ್ಯರಾದ ಹನೀಫ್ ನಿಜಾಮಿ ಉಸ್ತಾದ್ ರವರ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಜೆ.ಪಿ. ಬೆಂಬಲಿತರಿಗೆ ಒಲವು ತೋರಿಸಿದ್ದು ಪ್ರತಿಪಕ್ಷದವರ ಕಣ್ಣು ಕೆಂಪಾಗಿಸಿದೆ ಎಂದು ಹೇಳಲಾಗಿದೆ.
ಇದೀಗ ಹತಾಶೆಯಿಂದ ಹನೀಫ್ ಮೇಲೆ ಪ್ರತಿಪಕ್ಷದ ಕರೀಂ ಎಂಬಾತ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳು ಹನೀಫ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೊಣಾಜೆ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ.
Mangalore Hanif Nizami, BJP supported candidate contesting from Manjanady Asai ward, was assaulted on Saturday December 12. It is gathered that there were attempts to kill Hanif earlier, who is also the state Haj committee member.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm