ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm