ಬ್ರೇಕಿಂಗ್ ನ್ಯೂಸ್
14-11-24 04:32 pm Bangalore Correspondent ಕ್ರೈಂ
ಬೆಂಗಳೂರು, ನ.14: ಯುವ ವೈದ್ಯೆಯೊಬ್ಬರಿಗೆ ನಗ್ನ ಫೋಟೋ ಕಳಿಸುವಂತೆ ಕಿರುಕುಳ ನೀಡಿದ್ದಲ್ಲದೇ, ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.
ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿ ವಿರುದ್ಧ ಖಾಸಗಿ ಆಸ್ಪತ್ರೆ ವೈದ್ಯೆಯೊಬ್ಬರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ದೂರು ನೀಡಿದ್ದು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಸಂತ್ರಸ್ತ ಯುವತಿ ಬಸವನಗುಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಎಸ್ ಜೋಡಟ್ಟಿಗೆ 2020ರಲ್ಲಿ ಫೇಸ್ಬುಕ್ ಮೂಲಕ ಪರಿಚಿತಳಾಗಿದ್ದರು. ಆ ವೇಳೆ ಯುವತಿ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದರೆ, ರಾಜಕುಮಾರ್ ಜೋಡಟ್ಟಿ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಬ್ಬರು ಕೂಡ ಪರಸ್ಪರ ಪರಿಚಯವಾಗಿ ಪ್ರೀತಿಸ ತೊಡಗಿದ್ದರು.
ಸ್ನೇಹದಲ್ಲಿದ್ದಾಗ ವೈದ್ಯೆ ಬಳಿಯಿಂದ ಹಂತ ಹಂತವಾಗಿ 1.71 ಲಕ್ಷ ರೂ. ಹಣ ಪಡೆದಿದ್ದ ಎಂಬ ಆರೋಪವೂ ರಾಜಕುಮಾರ್ ಜೋಡಟ್ಟಿ ವಿರುದ್ಧ ಕೇಳಿಬಂದಿದೆ. ಅಲ್ಲದೆ, ಇತ್ತೀಚೆಗೆ ನಗ್ನ ಫೊಟೋ ಕಳಿಸುವಂತೆ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಎಂದು ವೈದ್ಯೆ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ, ವೈದ್ಯೆಯ ಕಾಲ್ ರೆಕಾರ್ಡ್ ತೆಗೆದು ಕಿರುಕುಳ ನೀಡ್ತಿರುವುದಾಗಿ ಆರೋಪ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Basavanagudi Police Station Sub inspector Rajukumar alleged of sexual harrasment, demands of nude photos of doctor. A case has been filed to police commissioner of Bangalore and other officials
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm