ಬ್ರೇಕಿಂಗ್ ನ್ಯೂಸ್
16-11-24 12:58 pm Mangalore Correspondent ಕ್ರೈಂ
ಮಂಗಳೂರು, ನ.16: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ, ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಮಾಡುತ್ತಿದ್ದ ಮೂವರು ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.
ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ವಿಶೇಷ ಅಂದ್ರೆ, ಈವರೆಗೂ ಈ ರೀತಿಯ ಸೈಬರ್ ವಂಚನೆ ಪ್ರಕರಣದಲ್ಲಿ ಉತ್ತರ ಭಾರತದ ವಂಚಕರು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದವು. ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
The Mangaluru police have arrested three persons from Kerala, allegedly involved in two separate cyber crime cases, including a case of extorting money through ‘digital arrest’.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm