ಬ್ರೇಕಿಂಗ್ ನ್ಯೂಸ್
16-11-24 12:58 pm Mangalore Correspondent ಕ್ರೈಂ
ಮಂಗಳೂರು, ನ.16: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ, ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಮಾಡುತ್ತಿದ್ದ ಮೂವರು ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.
ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ವಿಶೇಷ ಅಂದ್ರೆ, ಈವರೆಗೂ ಈ ರೀತಿಯ ಸೈಬರ್ ವಂಚನೆ ಪ್ರಕರಣದಲ್ಲಿ ಉತ್ತರ ಭಾರತದ ವಂಚಕರು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದವು. ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
The Mangaluru police have arrested three persons from Kerala, allegedly involved in two separate cyber crime cases, including a case of extorting money through ‘digital arrest’.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm