ಬ್ರೇಕಿಂಗ್ ನ್ಯೂಸ್
16-11-24 12:58 pm Mangalore Correspondent ಕ್ರೈಂ
ಮಂಗಳೂರು, ನ.16: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ, ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಮಾಡುತ್ತಿದ್ದ ಮೂವರು ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.
ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ವಿಶೇಷ ಅಂದ್ರೆ, ಈವರೆಗೂ ಈ ರೀತಿಯ ಸೈಬರ್ ವಂಚನೆ ಪ್ರಕರಣದಲ್ಲಿ ಉತ್ತರ ಭಾರತದ ವಂಚಕರು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದವು. ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
The Mangaluru police have arrested three persons from Kerala, allegedly involved in two separate cyber crime cases, including a case of extorting money through ‘digital arrest’.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am