ಬ್ರೇಕಿಂಗ್ ನ್ಯೂಸ್
16-11-24 12:58 pm Mangalore Correspondent ಕ್ರೈಂ
ಮಂಗಳೂರು, ನ.16: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ, ಯಾಮಾರಿಸಿ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಮಾಡುತ್ತಿದ್ದ ಮೂವರು ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ನಿವಾಸಿ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ.
ಇದಲ್ಲದೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಕೇರಳದ ಕೋಝಿಕೋಡ್ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ವಿಶೇಷ ಅಂದ್ರೆ, ಈವರೆಗೂ ಈ ರೀತಿಯ ಸೈಬರ್ ವಂಚನೆ ಪ್ರಕರಣದಲ್ಲಿ ಉತ್ತರ ಭಾರತದ ವಂಚಕರು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳಿದ್ದವು. ಮಂಗಳೂರಿನ ಪ್ರಕರಣದಲ್ಲಿ ಮೊದಲ ಬಾರಿಗೆ ಕೇರಳ ಮೂಲದವರು ಸಿಕ್ಕಿಬಿದ್ದಿದ್ದಾರೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪ ಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
The Mangaluru police have arrested three persons from Kerala, allegedly involved in two separate cyber crime cases, including a case of extorting money through ‘digital arrest’.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm