ಬ್ರೇಕಿಂಗ್ ನ್ಯೂಸ್
13-12-20 12:40 pm Headline Karnataka News Network ಕ್ರೈಂ
ಮುಂಬೈ, ಡಿಸೆಂಬರ್ 13: ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಲಾಗಿದೆ. ವಿಕಾಸ್ ಪ್ರಕರಣದಲ್ಲಿ ಬಂಧಿತರಾಗಿರುವ 13ನೇ ಆರೋಪಿ.
ಭಾನುವಾರ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಿದ್ದಾರೆ. ಅಕ್ಟೋಬರ್ 6ರಂದು ಮುಂಬೈ ಪೊಲೀಸರು ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಂಸ ರಿಸರ್ಚ್ ಅಧಿಕಾರಿ ನಿತಿನ್ ದೇವೂಕರ್ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಒಟ್ಟು 140 ಸಾಕ್ಷಿಗಳನ್ನು ಪೊಲೀಸರು ಇದುವರೆಗೂ ವಿಚಾರಣೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಬಂಧನವಾಗಿದೆ.

ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಇದು ಮುಂಬಯ ಪೊಲೀಸರು ಶೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ ವಿಕಾಸ್ ಖಾಂಚಂದಾನಿ ಬಂಧನ ಪ್ರಶ್ನಿಸಿ ಮುಂಬೈ ಹೈಕೋರ್ಟ್ ರಜೆ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಪೊಲೀಸರ ವಿಚಾರಣೆಗೆ ಸಹಕರಿಸಿದ್ದರು. ಸುಮಾರು 100 ಗಂಟೆಗಳ ಕಾಲ ಅವರ ವಿಚಾರಣೆಯನ್ನು ನಡೆಸಲಾಗಿತ್ತು. ಭಾನುವಾರ ಯಾವುದೇ ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Republic TV chief Vikas Khanchandani has been arrested by the Mumbai Police in the fake ratings scam -- the 13th person to be arrested in the case so far.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm