ಬ್ರೇಕಿಂಗ್ ನ್ಯೂಸ್
18-11-24 07:51 pm Udupi Correspondent ಕ್ರೈಂ
ಉಡುಪಿ, ನ 18: ವೃದ್ದೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯ ಬಡಗುಬೆಟ್ಟುವಿನ ಪ್ರಸಾದ್ (57) ಎಂಬವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಎಂಬಾತನನ್ನ ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು.
ನವೆಂಬರ್ 17 ರಂದು, ಬೆಳಿಗ್ಗೆ 9:15 ರಿಂದ ಮಧ್ಯಾಹ್ನ 1:15 ರ ನಡುವೆ, ಸಿದ್ದಪ್ಪ ಮನೆಯ ಹಾಲ್ನ ಗಾಜಿನ ರ್ಯಾಕ್ನಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ 6 ಗ್ರಾಂ ವಜ್ರದ ಕಿವಿಯೋಲೆಯನ್ನು ಕದ್ದಿದ್ದಾನೆ. ಜೊತೆಗೆ ರೂಮ್ನಲ್ಲಿದ್ದ ರಹಸ್ಯ ಲಾಕರ್ನಿಂದ 31,17,100 ರೂ. ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳುವಾದ ವಸ್ತುಗಳ ಒಟ್ಟು ತೂಕ 427 ಗ್ರಾಂ ಎಂದು ಅಂದಾಜಿಸಲಾಗಿದೆ.
ಪ್ರಸಾದ್ ರವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
Cash and gold worth 31 lakhs worth gold by Home nurse in Udupi. Home nurse who was appointed to take care of aged father has stolen cash and gold and escaped from the house.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm