ಬ್ರೇಕಿಂಗ್ ನ್ಯೂಸ್
19-11-24 05:56 pm HK News Desk ಕ್ರೈಂ
ಹಾಸನ, ನ 19: ವರದಕ್ಷಿಣೆ ತರುವಂತೆ ಗರ್ಭಿಣಿ ಪತ್ನಿಗೆ ನೀಚ ಗಂಡ ಕಿರುಕುಳ ನೀಡಿ ಹಲ್ಲೆ ನಡೆಸಿ ಕೊಲೆಗೈದು, ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ
ನಯನ (24) ಪತಿಯಿಂದ ಕೊಲೆಯಾದ ಪತ್ನಿ, ಅಯ್ಯಪ್ಪ (31) ಹತ್ಯೆ ಮಾಡಿದ ನಂತರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ದೊಡೇರಿ ಕಾವಲು ಗ್ರಾಮದ ನಯನಳನ್ನ ನೂರನಕ್ಕಿ ಗ್ರಾಮದ ಅಯ್ಯಪ್ಪನೊಂದಿಗೆ ಮೂರು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಗಂಡು ಮಗು ಇತ್ತು, ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ನಯನಗೆ ವರದಕ್ಷಿಣೆ ತರುವಂತೆ ಪತಿ ಪದೇ ಪದೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಈ ಸಂಬಂಧ ನಯನ ಎರಡು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೂ ಬುದ್ದಿ ಕಲಿಯದ ಅಯ್ಯಪ್ಪ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ.
ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Murder, Pregnant wife killed over dowry harrasment in Hassan. The deceased has been identified as Nayana (23). Husband tried to attempt suicide after killing her wife.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm