ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am