ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm