ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm