ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm