ಬ್ರೇಕಿಂಗ್ ನ್ಯೂಸ್
22-11-24 03:04 pm Mangalore Correspondent ಕ್ರೈಂ
ಬೆಳ್ತಂಗಡಿ, ನ.22 : ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ಥಳೀಯರು ಸೇರಿ ತಮಾಷೆ ಮಾಡಿದ್ದಲ್ಲದೆ ಮಾರುಕಟ್ಟೆ ನಡುವಲ್ಲೇ ಆತನ ಹರಿದ ಪ್ಯಾಂಟನ್ನು ಹೊಲಿದು ಅವಮಾನಿಸಿದ್ದಾರೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಹರಿದುಕೊಂಡಿದ್ದ ರೀತಿಯ ಟೋರ್ನ್ ಪ್ಯಾಂಟ್ ಧರಿಸಿಕೊಂಡಿದ್ದಕ್ಕೆ ಯುವಕರು ತಮಾಷೆ ಮಾಡಿದ್ದಾರೆ.

ಅಲ್ಲದೆ, ಅದರ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ. ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದು ಮತ್ತೆ ತಮಾಷೆ ಮಾಡಲಾರಂಭಿಸಿದ್ದಾರೆ.
ಸಂತೆಕಟ್ಟೆಗೆ ಬಂದಿದ್ದ ಯುವಕನ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು. ಶಬೀರ್, ಅನೀಶ್ ಪಣಕಜೆ, ಸಲೀಂ ಎಂಬವರು ಸೇರಿ ಈ ಕೃತ್ಯ ಎಸಗಿದ್ದಾರೆ. ಇದರಿಂದ ಅವಮಾನಗೊಂಡಿದ್ದ ಯುವಕ ನ.21ರಂದು ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
#Mangalore #Belthangady youth attempted #suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he attempted to take his own life. #mangalorenews pic.twitter.com/WPP4jF4Prp
— Headline Karnataka (@hknewsonline) November 22, 2024
A Mangalore Belthangady youth attempted suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he became depressed and attempted to take his own life.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm