ಬ್ರೇಕಿಂಗ್ ನ್ಯೂಸ್
22-11-24 03:04 pm Mangalore Correspondent ಕ್ರೈಂ
ಬೆಳ್ತಂಗಡಿ, ನ.22 : ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ಥಳೀಯರು ಸೇರಿ ತಮಾಷೆ ಮಾಡಿದ್ದಲ್ಲದೆ ಮಾರುಕಟ್ಟೆ ನಡುವಲ್ಲೇ ಆತನ ಹರಿದ ಪ್ಯಾಂಟನ್ನು ಹೊಲಿದು ಅವಮಾನಿಸಿದ್ದಾರೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಹರಿದುಕೊಂಡಿದ್ದ ರೀತಿಯ ಟೋರ್ನ್ ಪ್ಯಾಂಟ್ ಧರಿಸಿಕೊಂಡಿದ್ದಕ್ಕೆ ಯುವಕರು ತಮಾಷೆ ಮಾಡಿದ್ದಾರೆ.

ಅಲ್ಲದೆ, ಅದರ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ. ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದು ಮತ್ತೆ ತಮಾಷೆ ಮಾಡಲಾರಂಭಿಸಿದ್ದಾರೆ.
ಸಂತೆಕಟ್ಟೆಗೆ ಬಂದಿದ್ದ ಯುವಕನ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು. ಶಬೀರ್, ಅನೀಶ್ ಪಣಕಜೆ, ಸಲೀಂ ಎಂಬವರು ಸೇರಿ ಈ ಕೃತ್ಯ ಎಸಗಿದ್ದಾರೆ. ಇದರಿಂದ ಅವಮಾನಗೊಂಡಿದ್ದ ಯುವಕ ನ.21ರಂದು ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
#Mangalore #Belthangady youth attempted #suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he attempted to take his own life. #mangalorenews pic.twitter.com/WPP4jF4Prp
— Headline Karnataka (@hknewsonline) November 22, 2024
A Mangalore Belthangady youth attempted suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he became depressed and attempted to take his own life.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm