ಬ್ರೇಕಿಂಗ್ ನ್ಯೂಸ್
26-11-24 03:10 pm Mangalore Correspondent ಕ್ರೈಂ
ಉಳ್ಳಾಲ, ನ.26: ಪಜೀರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶ ಪಡಿಸಿಕೊಳ್ಳಲಾಗಿದೆ.
ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್ (22) , ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್ (27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್ (28) ಬಂಧಿತ ಆರೋಪಿಗಳು. ಸೋಮವಾರ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಆರೋಪಿಗಳು ಕಾರಿನಲ್ಲಿ ಎಂಡಿಎ ಡ್ರಗ್ಸ್ ಮಾರುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತರಿಂದ 1,50,000/- ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಉಪಯೋಗಿಸಿದ ಬಿಳಿ ಬಣ್ಣದ ಬೆಲೆನೋ ಕಾರು ಮತ್ತು 03 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ 7,76,980/- ಮೌಲ್ಯ ಆಗಿದೆ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 138/2024 ಕಲಂ 8(c) 22(c) NDPS act 1985 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ಎನ್.ನಾಯಕ್ ನೇತೃತ್ವದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಜೇಂದ್ರ,ಬಿ. ಪಿಎಸ್ಸೈ ನಾಗರಾಜ.ಎಸ್, ಮತ್ತು "ಆಂಟಿ ಡ್ರಗ್" ತಂಡದ ಪಿಎಸ್ಐ ಪುನೀತ್ , ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ರೇಜಿ ,ಶಿವಕುಮಾರ್, ಅಕ್ಬರ್ ,ರೇಷ್ಮಾ, ರಾಮ ನಾಯಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Acp Dhanya Nayak along with anti drugs team raid, three drug peddlers arrested in Pajir Mangalore. car and drugs worth 1.5 lakhs has been seized
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm