ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am